• Amara Sulya

    KANNADA SAHITHYA PARISHATH. Pampa Mahakavi Road, Chamarajpet, 6, 5th Main Rd, Chamrajpet, Bengaluru, Karnataka 560018 Bengaluru, Pampa Mahakavi Road, Chamarajpet, 6, 5th Main Rd, Chamrajpet, Karnataka, India

    09-11-2019: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ‘1837 ರ ಅಮರ ಸುಳ್ಯ ಸಮರ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಸಂಸದೆ ಕು.ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಶ್ರೀ ಸದಾನಂದಗೌಡರು, ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪರವರು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಶ್ರೀ ವಿಶ್ವನಾಥ್ ಉಪಸ್ಥಿತರಿದ್ದರು. ಹಾಗೂ ಮಂಗಳೂರಿನ ಒಕ್ಕಲಿಗರ ಗೌಡ ಸಂಘ ಹಾಗೂ ಯುವ ಒಕ್ಕಲಿಗರ ಗೌಡ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು .